Select Your Language

Notifications

webdunia
webdunia
webdunia
webdunia

ಭಯೋತ್ಪಾದನೆ ಭಾರತವನ್ನು ವಿಶ್ರಮಿಸಲ್ಲ : ನರೇಂದ್ರ ಮೋದಿ

ಭಯೋತ್ಪಾದನೆ ಭಾರತವನ್ನು ವಿಶ್ರಮಿಸಲ್ಲ : ನರೇಂದ್ರ ಮೋದಿ
ನವದೆಹಲಿ , ಶುಕ್ರವಾರ, 18 ನವೆಂಬರ್ 2022 (15:06 IST)
ನವದೆಹಲಿ : ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ʼನೋ ಮನಿ ಫಾರ್ ಟೆರರಿಸಂʼ ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಸಚಿವರ ಸಮಾವೇಶ ಮೋದಿ ಅವರು ಇಂದು ಮಾತನಾಡಿದರು.

ನಮ್ಮ ನಾಗರಿಕರು ಸುರಕ್ಷಿತವಾಗಿರಲು ನಾವು ಬಯಸಿದರೆ, ನಮ್ಮ ಮನೆಗಳಿಗೆ ಭಯೋತ್ಪಾದನೆ ಬರುವವರೆಗೆ ಕಾಯಲು ಸಾಧ್ಯವಿಲ್ಲ. ನಾವು ಭಯೋತ್ಪಾದಕರನ್ನು ಹಿಂಬಾಲಿಸಬೇಕು. ಅವರ ಬೆಂಬಲ ಜಾಲಗಳನ್ನು ಮುರಿಯಬೇಕು. ಅವರ ಹಣಕಾಸು ಮೂಲಗಳನ್ನು ನಾಶ ಮಾಡಬೇಕು ಎಂದು ತಿಳಿಸಿದ್ದಾರೆ.

ಜಗತ್ತು ಗಂಭೀರವಾಗಿ ಪರಿಗಣಿಸುವ ಮುಂಚೆಯೇ ನಮ್ಮ ದೇಶವು ಭಯೋತ್ಪಾದನೆಯ ಭೀಕರತೆಯನ್ನು ಎದುರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿನಲ್ಲಿ ಡಿಮ್ಯಾಂಡ್, ಬೆಂಗಳೂರಿನಲ್ಲಿ ಪಿಕ್..!