Webdunia - Bharat's app for daily news and videos

Install App

ಭಯೋತ್ಪಾದನೆ ಭಾರತವನ್ನು ವಿಶ್ರಮಿಸಲ್ಲ : ನರೇಂದ್ರ ಮೋದಿ

Webdunia
ಶುಕ್ರವಾರ, 18 ನವೆಂಬರ್ 2022 (15:06 IST)
ನವದೆಹಲಿ : ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ʼನೋ ಮನಿ ಫಾರ್ ಟೆರರಿಸಂʼ ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಸಚಿವರ ಸಮಾವೇಶ ಮೋದಿ ಅವರು ಇಂದು ಮಾತನಾಡಿದರು.

ನಮ್ಮ ನಾಗರಿಕರು ಸುರಕ್ಷಿತವಾಗಿರಲು ನಾವು ಬಯಸಿದರೆ, ನಮ್ಮ ಮನೆಗಳಿಗೆ ಭಯೋತ್ಪಾದನೆ ಬರುವವರೆಗೆ ಕಾಯಲು ಸಾಧ್ಯವಿಲ್ಲ. ನಾವು ಭಯೋತ್ಪಾದಕರನ್ನು ಹಿಂಬಾಲಿಸಬೇಕು. ಅವರ ಬೆಂಬಲ ಜಾಲಗಳನ್ನು ಮುರಿಯಬೇಕು. ಅವರ ಹಣಕಾಸು ಮೂಲಗಳನ್ನು ನಾಶ ಮಾಡಬೇಕು ಎಂದು ತಿಳಿಸಿದ್ದಾರೆ.

ಜಗತ್ತು ಗಂಭೀರವಾಗಿ ಪರಿಗಣಿಸುವ ಮುಂಚೆಯೇ ನಮ್ಮ ದೇಶವು ಭಯೋತ್ಪಾದನೆಯ ಭೀಕರತೆಯನ್ನು ಎದುರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments