Webdunia - Bharat's app for daily news and videos

Install App

ಭಯೋತ್ಪಾದನೆ ಭಾರತವನ್ನು ವಿಶ್ರಮಿಸಲ್ಲ : ನರೇಂದ್ರ ಮೋದಿ

Webdunia
ಶುಕ್ರವಾರ, 18 ನವೆಂಬರ್ 2022 (15:06 IST)
ನವದೆಹಲಿ : ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವವರೆಗೂ ಭಾರತ ವಿಶ್ರಮಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ʼನೋ ಮನಿ ಫಾರ್ ಟೆರರಿಸಂʼ ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಸಚಿವರ ಸಮಾವೇಶ ಮೋದಿ ಅವರು ಇಂದು ಮಾತನಾಡಿದರು.

ನಮ್ಮ ನಾಗರಿಕರು ಸುರಕ್ಷಿತವಾಗಿರಲು ನಾವು ಬಯಸಿದರೆ, ನಮ್ಮ ಮನೆಗಳಿಗೆ ಭಯೋತ್ಪಾದನೆ ಬರುವವರೆಗೆ ಕಾಯಲು ಸಾಧ್ಯವಿಲ್ಲ. ನಾವು ಭಯೋತ್ಪಾದಕರನ್ನು ಹಿಂಬಾಲಿಸಬೇಕು. ಅವರ ಬೆಂಬಲ ಜಾಲಗಳನ್ನು ಮುರಿಯಬೇಕು. ಅವರ ಹಣಕಾಸು ಮೂಲಗಳನ್ನು ನಾಶ ಮಾಡಬೇಕು ಎಂದು ತಿಳಿಸಿದ್ದಾರೆ.

ಜಗತ್ತು ಗಂಭೀರವಾಗಿ ಪರಿಗಣಿಸುವ ಮುಂಚೆಯೇ ನಮ್ಮ ದೇಶವು ಭಯೋತ್ಪಾದನೆಯ ಭೀಕರತೆಯನ್ನು ಎದುರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments