Webdunia - Bharat's app for daily news and videos

Install App

ಗಡಿಯಲ್ಲಿ ಮತ್ತೆ ಉಗ್ರರ ದಾಳಿ

Webdunia
ಗುರುವಾರ, 8 ಡಿಸೆಂಬರ್ 2016 (09:11 IST)
ಜಮ್ಮು ಮತ್ತು ಕಾಶ್ಮೀರದ ಅನಂತ ನಾಗ್ ಜಿಲ್ಲೆಯ ಆರ್ವಾನಿಯಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದ್ದು ಅವರನ್ನು ಹೊಡೆದುರುಳಿಸಲು ಭಾರತೀಯ ಸೇನೆ ಕಾರ್ಯಾಚರಣೆಯನ್ನು ಕೈಗೊಂಡಿದೆ.

ನಿನ್ನೆ ಸಂಜೆಯಿಂದ ಇಬ್ಬರು ಉಗ್ರರು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿಯನ್ನು ನಡೆಸುತ್ತಿದ್ದಾರೆ. 
 
ಉಗ್ರರು ಅಡಗಿರುವ ತಾಣವನ್ನು ಸುತ್ತುವರೆದಿರುವ ಸೈನಿಕರು ಅವರನ್ನು ಹೊಡೆದುರುಳಿಸಲು ಪ್ರತಿದಾಳಿ ನಡೆಸುತ್ತಿದ್ದಾರೆ. 
 
ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೇನೆ ಸೇಮಿತ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು   ನವೆಂಬರ್ 29 ರಂದು ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ  ಬೆಂಗಳೂರು ಮೂಲದ ಮೇಜರ್ ಗಿರೀಶ್ ಕುಮಾರ್ ಸೇರಿ 7 ಮಂದಿ ಸೈನಿಕರು ಹುತಾತ್ಮರಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments