Webdunia - Bharat's app for daily news and videos

Install App

ಪ್ರಧಾನಿ ಮೋದಿ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೀವಕ್ಕೆ ಕುತ್ತು!

Webdunia
ಬುಧವಾರ, 25 ಸೆಪ್ಟಂಬರ್ 2019 (08:59 IST)
ನವದೆಹಲಿ: ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹತ್ಯೆಗೆ ಪ್ರಮುಖ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಚು ರೂಪಿಸಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.


ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದಕ್ಕೆ ಉಗ್ರರು ಈ ರೀತಿ ಪ್ರತೀಕಾರ ತೀರಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.

ಆತ್ಮಾಹುತಿ ದಾಳಿ ಇಲ್ಲವೇ ಇತರ ಯಾವುದೇ ರೂಪದಲ್ಲೂ ಮೋದಿ ಮತ್ತು ಅಜಿತ್ ದೋವಲ್ ಹತ್ಯೆ ಮಾಡಲು ಜೈಶ್ ಸಂ‍ಘಟನೆ ಸಂಚು ಮಾಡಿದೆಯಂತೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಲು ಪ್ರಮುಖ ಕಾರಣ ಈ ಇಬ್ಬರು ನಾಯಕರು. ಅದೇ ಕಾರಣಕ್ಕೆ ಇಬ್ಬರನ್ನೂ ಹತ್ಯೆ ಮಾಡಿ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments