Webdunia - Bharat's app for daily news and videos

Install App

ಜಮ್ಮು ಕಾಶ್ಮಿರ: 10 ಲಕ್ಷ ಹಣ ದೋಚಿ ಭಯೋತ್ಪಾದಕರು ಎಸ್ಕೇಪ್

Webdunia
ಗುರುವಾರ, 8 ಡಿಸೆಂಬರ್ 2016 (14:04 IST)
ಭಯೋತ್ಪಾದಕರು ಬ್ಯಾಂಕ್‌ನೊಳಗೆ ನುಗ್ಗಿ ಸಿಬ್ಬಂದಿಗಳನ್ನು ಬೆದರಿಸಿ 10 ಲಕ್ಷ ರೂ ಹಣ ದೋಚಿ ಪರಾರಿಯಾದ ಘಟನೆ ವರದಿಯಾಗಿದೆ.
 
ನಾಲ್ವರಿಂದ ಐವರು ಶಸ್ತ್ರಸಜ್ಜಿತ ಭಯೋತ್ಪಾದಕರು ಖಾಸಗಿ ಬ್ಯಾಂಕ್‌ನೊಳಗೆ ಪ್ರವೇಶಿಸಿ ಶಸ್ತಾಸ್ತ್ರಗಳಿಂದ ಬೆದರಿಸಿ ಹಣ ಲೂಟಿ ಮಾಡಿದ್ದಾರೆ ಎಂದು ಬ್ಯಾಂಕ್ ವ್ಯವಸ್ಥಾಪಕರು ತಿಳಿಸಿದ್ದಾರೆ.
 
ಮತ್ತೊಂದು ಕಡೆ ಕೂಡಾ ಬ್ಯಾಂಕ್ ಲೂಟಿ ಮಾಡಲು ಭಯೋತ್ಪಾದಕರು ಪ್ರಯತ್ನಿಸಿದರು. ಆದರೆ, ವಿಫಲವಾಗಿದ್ದರಿಂದ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ಸರಕಾರದ ನೋಟ್ ಬ್ಯಾನ್ ನಂತರ ಎರಡನೇ ಬಾರಿಗೆ ಉಗ್ರಗಾಮಿಗಳು ಬ್ಯಾಂಕ್ ಮೇಲೆ ದಾಳಿ ನಡೆಸಿ ಹಣ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಸೇನಾಪಡೆಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಾರಿಯಾದ ಉಗ್ರರ ಹುಡುಕಾಟದಲ್ಲಿ ತೊಡಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments