Webdunia - Bharat's app for daily news and videos

Install App

ಬಿಜೆಪಿ ನಾಯಕ ಶೇಖ್ ವಾಸಿಮ್ ರನ್ನು ಹತ್ಯೆಗೈದ ಭಯೋತ್ಪಾದಕರು

Webdunia
ಗುರುವಾರ, 9 ಜುಲೈ 2020 (07:52 IST)
Normal 0 false false false EN-US X-NONE X-NONE

ಶ್ರೀನಗರ : ಜಮ್ಮು ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸಿಮ್ ಮತ್ತು ಅವರ ಕುಟುಂಬದವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ಸಂಜೆ ಬಡಿಪೋರಾ ಜಿಲ್ಲಯಲ್ಲಿ ನಡೆದಿದೆ.
 

ಬಿಜೆಪಿ ನಾಯಕ ಶೇಖ್ ವಾಸಿಮ್ ಹಾಗೂ ಅವರ ತಂದೆ ಮತ್ತು ಸಹೋದರ ಅಂಗಡಿಯೊಂದರಲ್ಲಿ ಕುಳಿತಿದ್ದ ವೇಳೆ ದಾಳಿ ಮಾಡಿದ ಭಯೋತ್ಪಾದಕರು ಅವರ ಮೇಲೆ ಗುಂಡಿನ ಮಳೆ ಸುರಿದಿದ್ದಾರೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ತೀವ್ರ ರಕ್ತಸ್ರಾವದಿಂದ ಮೂವರು ಮೃತಪಟ್ಟಿದ್ದಾರೆ.

ಬಿಜೆಪಿ ನಾಯಕ ಶೇಖ್ ವಾಸಿಮ್ ಅವರ ಭದ್ರತೆಗೆ ಸೆಕ್ಯೂರಿಟಿಗಳನ್ನು ನೇಮಿಸಲಾಗಿತ್ತು. ಆದರೆ ಘಟನೆ ನಡೆಯುವಾಗ ಒಬ್ಬ ಸೆಕ್ಯೂರಿಟಿ ಕೂಡ ಆ ಸ್ಥಳದಲ್ಲಿರದೆ ಇರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎನ್ನಲಾಗಿದೆ. ಈ ಕಾರಣದಿಂದ ವಾಸಿಮ್ ಅವರ ಸೆಕ್ಯೂರಿಟಿಗಳನ್ನು ಬಂಧಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments