Webdunia - Bharat's app for daily news and videos

Install App

ಕಂಗನಾ ವಿರುದ್ಧ ತಿರುಗಿ ಬಿದ್ದ ಠಾಕ್ರೆ ಅಭಿಮಾನಿಗಳು?

Webdunia
ಶುಕ್ರವಾರ, 24 ಜೂನ್ 2022 (12:49 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಸ್ತ್ರೀಯರಿಗೆ ಅಪಮಾನ ಯಾರು ಮಾಡುತ್ತಾರೋ ಅವರ ಪತನ ನಿಶ್ಚಿತ ಎಂದು ಹೇಳಿದ್ದ ವಿಡಿಯೋ, ಪ್ರಸ್ತುತ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ಅವರಿಗೆ ಅನ್ವಯಿಸುತ್ತಿದೆ ಎಂದು ಬಣ್ಣಿಸಲಾಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಠಾಕ್ರೆ ಅಭಿಮಾನಿಗಳು ಕಂಗನಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಕಂಗನಾ ರಣಾವತ್ ನಟಿಸಿದ್ದ ಧಾಕಡ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದೆ. ನಿರ್ಮಾಪಕರಿಗೆ ಐವತ್ತು ಕೋಟಿಗೂ ಅಧಿಕ ನಷ್ಟವನ್ನುಂಟು ಮಾಡಿದೆ. ಯಾರಿಗೆ ನಟನೆ ಬರುವುದಿಲ್ಲವೋ ಅವರಿಗೆ ಸೋಲು ನಿಶ್ಚಿತ ಎನ್ನುವ ಅರ್ಥದಲ್ಲಿ ಠಾಕ್ರೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

ಕಂಗನಾಗೆ ನಟಿಸುವುದು ಮಾತ್ರ ಗೊತ್ತು, ಅವರಿಗೆ ರಾಜಕೀಯ ಗಂಧಗಾಳಿ ಗೊತ್ತಿಲ್ಲ. ಅವರು ಕಾಸಿಗಾಗಿ ನಟಿಸಿದರೆ ಉತ್ತಮ ಎಂದು ಠಾಕ್ರೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments