Webdunia - Bharat's app for daily news and videos

Install App

ಕಂಗನಾ ವಿರುದ್ಧ ತಿರುಗಿ ಬಿದ್ದ ಠಾಕ್ರೆ ಅಭಿಮಾನಿಗಳು?

Webdunia
ಶುಕ್ರವಾರ, 24 ಜೂನ್ 2022 (12:49 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಸ್ತ್ರೀಯರಿಗೆ ಅಪಮಾನ ಯಾರು ಮಾಡುತ್ತಾರೋ ಅವರ ಪತನ ನಿಶ್ಚಿತ ಎಂದು ಹೇಳಿದ್ದ ವಿಡಿಯೋ, ಪ್ರಸ್ತುತ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ಅವರಿಗೆ ಅನ್ವಯಿಸುತ್ತಿದೆ ಎಂದು ಬಣ್ಣಿಸಲಾಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಠಾಕ್ರೆ ಅಭಿಮಾನಿಗಳು ಕಂಗನಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಕಂಗನಾ ರಣಾವತ್ ನಟಿಸಿದ್ದ ಧಾಕಡ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದೆ. ನಿರ್ಮಾಪಕರಿಗೆ ಐವತ್ತು ಕೋಟಿಗೂ ಅಧಿಕ ನಷ್ಟವನ್ನುಂಟು ಮಾಡಿದೆ. ಯಾರಿಗೆ ನಟನೆ ಬರುವುದಿಲ್ಲವೋ ಅವರಿಗೆ ಸೋಲು ನಿಶ್ಚಿತ ಎನ್ನುವ ಅರ್ಥದಲ್ಲಿ ಠಾಕ್ರೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

ಕಂಗನಾಗೆ ನಟಿಸುವುದು ಮಾತ್ರ ಗೊತ್ತು, ಅವರಿಗೆ ರಾಜಕೀಯ ಗಂಧಗಾಳಿ ಗೊತ್ತಿಲ್ಲ. ಅವರು ಕಾಸಿಗಾಗಿ ನಟಿಸಿದರೆ ಉತ್ತಮ ಎಂದು ಠಾಕ್ರೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments