ಮೋದಿಗೆ ಪ್ರಜಾಪ್ರಭುತ್ವದ ಪಾಠ ಕಲಿಸಿದ್ದಕ್ಕೆ ಧನ್ಯವಾದಗಳು: ಸುಪ್ರೀಂಕೋರ್ಟ್‌ಗೆ ರಾಹುಲ್ ಗಾಂಧಿ

Webdunia
ಬುಧವಾರ, 13 ಜುಲೈ 2016 (20:43 IST)
ಅರುಣಾಚಲ ಸರಕಾರ ವಜಾಗೊಳಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆ, ಪ್ರಧಾನಿ ಮೋದಿಗೆ ಪ್ರಜಾಪ್ರಭುತ್ವದ ಪಾಠ ಕಲಿಸಿದ್ದಕ್ಕೆ ಧನ್ಯವಾದಗಳು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ, ಅರುಣಾಚಲ ಪ್ರದೇಶದಲ್ಲಿ ಕೇಂದ್ರ ಸರಕಾರ ಹೇರಿದ್ದ ರಾಷ್ಟ್ರಪತಿ ಅಡಳಿತವನ್ನು ವಜಾಗೊಳಿಸಿ ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ತರುವಂತೆ ಆದೇಶ ನೀಡಿತು. 
 
ಉತ್ತರಾಖಂಡ್ ರಾಜ್ಯದಲ್ಲೂ ರಾಷ್ಟ್ರಪತಿ ಅಳ್ವಿಕೆ ಹೇರಿ ಮುಖಭಂಗಕ್ಕೊಳಗಾಗಿದ್ದ ಮೋದಿ ಸರಕಾರ, ಇದೀಗ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದೇವೆ.
 
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಿ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹಖಾತೆ ಸಚಿವ ರಾಜನಾಥ್ ಸಿಂಗ್ ಪಕ್ಷದ ತುರ್ತುಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments