Select Your Language

Notifications

webdunia
webdunia
webdunia
webdunia

ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್

ಪಂಜಾಬ್ ಜನತೆಗೆ ಧನ್ಯವಾದಗಳು: ಕೇಜ್ರಿವಾಲ್
ನವದೆಹಲಿ , ಗುರುವಾರ, 10 ಮಾರ್ಚ್ 2022 (13:42 IST)
ನವದೆಹಲಿ : ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯ ಹೊಸ್ತಿಲಲ್ಲಿದ್ದು, ಪಂಜಾಬ್ ಜನತೆಗೆ ಆಮ್ ಆದ್ಮಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧನ್ಯವಾದಗಳು ತಿಳಿಸಿದರು.

ಪಂಜಾಬ್ನಲ್ಲಿ ಎಎಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ಭೇಟಿಯಾದ ಅವರು, ಆಮ್ ಆದ್ಮಿ ಪಕ್ಷದ ಕೇಂದ್ರಾಡಳಿತವಾಗಿರುವ ದೆಹಲಿಗಿಂತ ಭಿನ್ನವಾಗಿ ಹಾಗೂ ಪೂರ್ಣ ರಾಜ್ಯವನ್ನು ನಡೆಸುವ ಅವಕಾಶವನ್ನು ಪಂಜಾಬ್ ಗೆಲುವು ನೀಡಿದೆ. ಈ ಕ್ರಾಂತಿಗಾಗಿ ಪಂಜಾಬ್ನ ಜನತೆಗೆ ಧನ್ಯವಾದವನ್ನು ತಿಳಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು ಭಗವಂತ್ ಮಾನ್ ಅವರ ಜೊತೆ ವಿಜಯದ ಸಂಕೇತ ತೋರಿಸುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಟೆಲಿಗ್ರಾಮ್ ಖಾತೆ ಯಲ್ಲಿ ಸುಳ್ಳು ಮಾಹಿತಿ ಹಂಚಿಕೆ