Webdunia - Bharat's app for daily news and videos

Install App

70 ವರ್ಷದ ವೃದ್ಧೆಯೊಬ್ಬಳ ನಾಲಿಗೆ ಕತ್ತರಿಸಿದ ದುಷ್ಕರ್ಮಿಗಳು

Webdunia
ಬುಧವಾರ, 24 ಅಕ್ಟೋಬರ್ 2018 (09:52 IST)
ಪಾಟ್ನಾ : ತಮ್ಮ ಮನೆಯ ಮೇಲೆ  ವಾಮಾಚಾರ ಪ್ರಯೋಗ ಮಾಡುತ್ತಿದ್ದಾಳೆ ಎಂದು 70 ವರ್ಷದ ವೃದ್ಧೆಯೊಬ್ಬಳ ನಾಲಿಗೆಯನ್ನೇ ಕತ್ತರಿಸಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ರೋಹ್ತಾಸ್ ಜಿಲ್ಲೆಯ ರೆದಿಯಾ ಗ್ರಾಮದ ನಿವಾಸಿ ರಾಜ್‍ಕಾಲೊ ಕುನ್ವಾರ್ ಹಲ್ಲೆಗೆ ಒಳಗಾದ ಮಹಿಳೆ. ನನ್ಹಾಕ್ ರಜ್ವಾರ್, ಉದಯ್ ರಜ್ವಾರ್ ಮತ್ತು ಛತ್ತು ರಜ್ವಾರ್ ಎಂಬವರು ಕೃತ್ಯ ಎಸಗಿದ ಪಾಪಿಗಳು.ಈ ಮೂವರು ರಾತ್ರಿ ಮೊಮ್ಮಕ್ಕಳ ಜೊತೆ ಮಲಗಿದ್ದ ವೃದ್ಧೆಯ ಮನೆಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ವೃದ್ಧೆಯ ನಾಲಿಗೆ ಕತ್ತರಿಸಿ, ಪರಾರಿಯಾಗಿದ್ದಾರೆ.

 

ಮಕ್ಕಳ ಕೂಗಾಟ ಕೇಳಿ ಮನೆಗೆ ಬಂದ ಸ್ಥಳೀಯರು ರಕ್ತಸ್ರಾವದಿಂದ ಬಳಲುತ್ತಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮೂವರ ವಿರುದ್ಧ ವೃದ್ಧೆಯು ತಿಲೌತು ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ. ಆಕೆಯ ಹಾಗೂ ಮಕ್ಕಳ ಹೇಳಿಕೆ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೃದ್ಧೆ ತಮ್ಮ ಮನೆಯ ಮೇಲೆ  ವಾಮಾಚಾರ ಪ್ರಯೋಗ ಮಾಡುತ್ತಿದ್ದಾಳೆ ಎಂದು ಶಂಕಿಸಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments