Webdunia - Bharat's app for daily news and videos

Install App

71ನೇ ಗಣರಾಜ್ಯೋತ್ಸವದ ಹಿನ್ನಲೆ; ರಾಜ್ ಪಥ್ ನಲ್ಲಿ ಧ್ವಜಾರೋಹಣ ನೇರವೇರಿಸಿದ ರಾಷ್ಟ್ರಪತಿ

Webdunia
ಭಾನುವಾರ, 26 ಜನವರಿ 2020 (10:37 IST)
ನವದೆಹಲಿ : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆ ದೆಹಲಿಯ ರಾಜ್ ಪಥ್ ನಲ್ಲಿ ದೇಶದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಧ್ವಜಾರೋಹಣ ನೇರವೇರಿಸಿದ್ದಾರೆ.


ರಾಜ್ ಪಥ್ ಗೆ ಆಗಮಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತ ಕೋರಿದ್ದು, ಬಳಿಕ ರಾಷ್ಟ್ರಪತಿಗಳು ಧ್ವಜಾರೋಹಣ ಕಾರ್ಯ ನೇರವೇರಿಸಿದ್ದಾರೆ. ಈ ವೇಳೆ ಅತಿಥಿಯಾಗಿ ಆಗಮಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬಲಸನೋರ್ ಉಪಸ್ಥಿತರಿದ್ದರು.


ಈಗಾಗಲೇ ರಾಜ್ ಪಥ್ ನಲ್ಲಿ ಮುಖ್ಯ ಕಮಾಂಡೆಂಟ್ ಅಮಿತ್ ಮಿಸ್ತ್ರಿ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯುತ್ತಿದ್ದು, ಸಾವಿರಾರು ಜನರು ಈ ದೃಶ್ಯವನ್ನು ವೀಕ್ಷಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments