ಆಂಧ್ರ-ಕರ್ನಾಟಕದ ನಡುವೆ 500 ಬಸ್ ಗಳನ್ನು ಬಿಡಲು ಆಂಧ್ರ ಸರ್ಕಾರ ನಿರ್ಧಾರ

Webdunia
ಸೋಮವಾರ, 15 ಜೂನ್ 2020 (09:27 IST)
ಆಂಧ್ರಪ್ರದೇಶ : ಆಂಧ್ರ ಸರ್ಕಾರ ಅಂತರ್ ರಾಜ್ಯ ಬಸ್ ಸಂಚಾರ ಪ್ರಾರಂಭಿಸಲು ನಿರ್ಧರಿಸಿದ್ದು, ಮೂಲಕ ಕೊರೊನಾ ಹರಡುವ ಸಂಭವವಿದೆ ಇದೆ ಎನ್ನಲಾಗಿದೆ.

ಆಂಧ್ರ ಸರ್ಕಾರ ಹಂತ ಹಂತವಾಗಿ 500 ಬಸ್ ಗಳನ್ನು ಬಿಡಲು ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಅಂದರೆ ಜೂನ್ 17ರಿಂದ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಮಧ್ಯೆ 168 ಬಸ್ ಗಳು ಸಂಚರಿಸಲಿವೆ. ಬಳಿಕ ನಾಲ್ಕು ಹಂತದಲ್ಲಿ 500 ಬಸ್ ಗಳು ಕರ್ನಾಟಕ ಆಂಧ್ರದ ಮಧ್ಯೆ ಸಂಚರಿಸಲಿವೆ ಎಂದು ಆಂಧ್ರ ಸರ್ಕಾರ ಮಾಹಿತಿ ನೀಡಿದೆ. ಈ ಮೂಲಕ ಕೊರೊನಾ ವೈರಸ್ ಹರಡುವ ಸಾಧ್ತೆ ಹೆಚ್ಚಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments