Webdunia - Bharat's app for daily news and videos

Install App

ಕುಡಿದ ನಶೆಯಲ್ಲಿ ಪ್ರಾಣಿ ಬಲಿ ಹೋಗಿ, ನರ ಬಲಿ ಕೊಟ್ಟ!

Webdunia
ಗುರುವಾರ, 20 ಜನವರಿ 2022 (09:06 IST)
ಕೋಲಾರ : ದೇವರಿಗೆ ಪ್ರಾಣಿ ಬಲಿ ಕೊಡುವಾಗ ಯಡವಟ್ಟು ಮಾಡಿರುವ ಕುಡುಕನೊಬ್ಬ ಮೇಕೆ ತಲೆ ಕಡಿಯುವ ಬದಲಿಗೆ ಯುವಕನ ಕತ್ತು ಕತ್ತರಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
 
ಕೋಲಾರದ ಗಡಿ ಅಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಲಸನಪಲ್ಲಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಸುರೇಶ್ (32) ಬಲಿಪಶುವಾದ ಯುವಕ. ಮೇಕೆ ಹಿಡಿದುಕೊಂಡಿದ್ದ ಸ್ನೇಹಿತನ ಕತ್ತು ಕತ್ತರಿಸಿರುವ ಕುಡುಕ ಚಲಪತಿ, ಪೊಲೀಸರ ಅತಿಥಿಯಾಗಿದ್ದಾನೆ. ಈತ ಕುಡಿದ ಮತ್ತಿನಲ್ಲಿ ಮೇಕೆ ತಲೆ ಬದಲಿಗೆ ತನ್ನ ಸ್ನೇಹಿತನ ತಲೆಯನ್ನೇ ಕತ್ತರಿಸಿದ್ದಾನೆ.

ಮೇಕೆ ಹಿಡಿದುಕೊಂಡಿದ್ದ ಸುರೇಶ್ ತಲೆಯನ್ನು ಕತ್ತರಿಸಿರುವ ಚಲಪತಿ, ಗ್ರಾಮಾಂತರ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments