ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Webdunia
ಗುರುವಾರ, 15 ಡಿಸೆಂಬರ್ 2022 (13:43 IST)
ನವದೆಹಲಿ : ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದಂತೆ ಹೊಸ ಎಫ್ಐಆರ್ಗಳ ನೋಂದಣಿ, ಮರು ತನಿಖೆ ಮತ್ತು ಬಾಕಿ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿ ಕೋರಿ ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ನ ಸಿಜೆಐ ಪೀಠ ವಜಾಗೊಳಿಸಿದೆ.

ಕಾಶ್ಮೀರಿ ಪಂಡಿತರ ನ್ಯಾಯ ಮತ್ತು ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯಾದ ‘ರೂಟ್ಸ್ ಇನ್ ಕಾಶ್ಮೀರ’ 2017 ರಲ್ಲಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಡಿವೈ ಚಂದ್ರಚೂಡ್ ವಜಾ ಮಾಡಿದರು.

ಘಟನೆ ಸಂಭವಿಸಿದ ದಿನಾಂಕದಿಂದ ಇಲ್ಲಿಗೆ 27 ವರ್ಷಗಳು ಕಳೆದಿರುವುದರಿಂದ ತನಿಖೆಯ ಮೂಲಕ ಯಾವುದೇ ಫಲಪ್ರದ ಫಲಿತಾಂಶ ಹೊರಹೊಮ್ಮುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಜೆಎಸ್ ಖೇಹರ್ ನೇತೃತ್ವದ ಪೀಠ 2017ರಲ್ಲಿ ಈ ಅರ್ಜಿಯನ್ನು ವಜಾ ಮಾಡಿತ್ತು.

ಇದೇ ಅಂಶಗಳನ್ನು ಉಲ್ಲೇಖಿಸಿದ ಸಿಜೆಐ ಡಿವೈ ಚಂದ್ರಚೂಡ್ ಅರ್ಜಿಯನ್ನು ವಜಾಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments