Webdunia - Bharat's app for daily news and videos

Install App

ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Webdunia
ಗುರುವಾರ, 15 ಡಿಸೆಂಬರ್ 2022 (13:43 IST)
ನವದೆಹಲಿ : ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದಂತೆ ಹೊಸ ಎಫ್ಐಆರ್ಗಳ ನೋಂದಣಿ, ಮರು ತನಿಖೆ ಮತ್ತು ಬಾಕಿ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿ ಕೋರಿ ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ನ ಸಿಜೆಐ ಪೀಠ ವಜಾಗೊಳಿಸಿದೆ.

ಕಾಶ್ಮೀರಿ ಪಂಡಿತರ ನ್ಯಾಯ ಮತ್ತು ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯಾದ ‘ರೂಟ್ಸ್ ಇನ್ ಕಾಶ್ಮೀರ’ 2017 ರಲ್ಲಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಡಿವೈ ಚಂದ್ರಚೂಡ್ ವಜಾ ಮಾಡಿದರು.

ಘಟನೆ ಸಂಭವಿಸಿದ ದಿನಾಂಕದಿಂದ ಇಲ್ಲಿಗೆ 27 ವರ್ಷಗಳು ಕಳೆದಿರುವುದರಿಂದ ತನಿಖೆಯ ಮೂಲಕ ಯಾವುದೇ ಫಲಪ್ರದ ಫಲಿತಾಂಶ ಹೊರಹೊಮ್ಮುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಜೆಎಸ್ ಖೇಹರ್ ನೇತೃತ್ವದ ಪೀಠ 2017ರಲ್ಲಿ ಈ ಅರ್ಜಿಯನ್ನು ವಜಾ ಮಾಡಿತ್ತು.

ಇದೇ ಅಂಶಗಳನ್ನು ಉಲ್ಲೇಖಿಸಿದ ಸಿಜೆಐ ಡಿವೈ ಚಂದ್ರಚೂಡ್ ಅರ್ಜಿಯನ್ನು ವಜಾಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments