Webdunia - Bharat's app for daily news and videos

Install App

ಆಕ್ರಮಣ ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು : ಮೋದಿ ಕರೆ

Webdunia
ಮಂಗಳವಾರ, 28 ಮಾರ್ಚ್ 2023 (14:00 IST)
ನವದೆಹಲಿ : ಬಿಜೆಪಿಯ ಪುನರಾವರ್ತಿತ ವಿಜಯಗಳಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳು ನಮ್ಮ ಮೇಲೆ ಹೆಚ್ಚು ಆಕ್ರಮಣ ಮಾಡುತ್ತವೆ. ನಾವು ಗೆದ್ದಷ್ಟು ಆಕ್ರಮಣವು ಕಠಿಣವಾಗಿರಲಿದೆ. ಇದನ್ನು ಎದುರಿಸಲು ನಾವು ಪ್ರಬಲವಾಗಿ ಸಿದ್ಧವಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.
 
ಎರಡನೇ ಅವಧಿಯ ಬಜೆಟ್ ಅಧಿವೇಶನದ ಭಾಗವಾಗಿ ಮಂಗಳವಾರ ಸಂಸತ್ ಭವನದಲ್ಲಿ ಸಂಸದೀಯ ಸಭೆ ನಡೆಸಿದ ಅವರು ಸಂಸದರೊಂದಿಗೆ ಚರ್ಚೆ ನಡೆಸಿದರು. ಗುಜರಾತ್ನಲ್ಲಿ ಐತಿಹಾಸಿಕ ಗೆಲುವು ಸಿಕ್ಕಿದೆ. ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಿದೆ. ಇದರಿಂದ ಅಸಮಾಧಾನಗೊಂಡಿರುವ ವಿಪಕ್ಷಗಳು ನಮ್ಮ ಮೇಲೆ ಹೆಚ್ಚಿನ ಆಕ್ರಮಣ ಮಾಡಬಹುದು ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಬಜೆಟ್ ಅಧಿವೇಶನ ಮುಂದೂಡಿಕೆ, ರಾಹುಲ್ ಗಾಂಧಿಯ ಅನರ್ಹತೆ ಪ್ರಶ್ನಿಸಿ ಪ್ರತಿಭಟನೆ ಮತ್ತು ಅದಾನಿ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸುತ್ತಿರುವ ಪ್ರಕ್ಷುಬ್ಧ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಸಂಸತ್ತಿನ ಎರಡೂ ಸದನಗಳು ಅಸ್ತವ್ಯಸ್ತಗೊಂಡಿವೆ ಮತ್ತು ಬಜೆಟ್ ವಿಧಿವಿಧಾನಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ವ್ಯವಹಾರಗಳು ನಡೆದಿಲ್ಲ, ನಾವು ನಮ್ಮ ಕೆಲಸಗಳನ್ನು ಜನರವರೆಗೂ ತಲುಪಿಸಬೇಕು ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments