Select Your Language

Notifications

webdunia
webdunia
webdunia
webdunia

ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ಜಾಗೃತಿ ಮೂಡಿಸಲು ಮುಂದಾದ ಪ್ರಧಾನಿ ಮೋದಿ

ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ಜಾಗೃತಿ ಮೂಡಿಸಲು ಮುಂದಾದ ಪ್ರಧಾನಿ ಮೋದಿ
ನವದೆಹಲಿ , ಗುರುವಾರ, 19 ಮಾರ್ಚ್ 2020 (07:58 IST)
ನವದೆಹಲಿ : ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ಮೋದಿ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.


ದೇಶದಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತಿದ್ದು, ಈ ಬಗ್ಗೆ ಜಾಗೃತಿ ವಹಿಸುವಂತೆ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಎಚ್ಚರಿಕೆ ನೀಡುತ್ತಿದ್ದರು.


ಆದರೆ ಇಂದು ರಾತ್ರಿ 8 ಕ್ಕೆ  ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಕೊರೊನಾ ವೈರಸ್ ಹರಡುವ ಬಗ್ಗೆ ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳೇ ಇಲ್ಲ