Webdunia - Bharat's app for daily news and videos

Install App

ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆ; ವಿದೇಶಿಗರ ವೀಸಾಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರ

Webdunia
ಗುರುವಾರ, 12 ಮಾರ್ಚ್ 2020 (10:23 IST)
ನವದೆಹಲಿ : ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ವಿದೇಶಿಗರ ಆಗಮನಕ್ಕೆ ಬ್ರೇಕ್ ಹಾಕುವುದರ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.


ಚೀನಾದಲ್ಲಿ ಹುಟ್ಟಿದ ಕೊರೊನಾ ವೈರಸ್ ಇದೀಗ ವಿಶ್ವದೆಲ್ಲೆಡೆ ಹರಡಿದ್ದು ಜನರ ಮಾರಣಹೋಮ ನಡೆಸುತ್ತಿದೆ. ಇದೀಗ ಈ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಈಗಾಗಲೇ 68 ಜನರಿಗೆ ಈ ವೈರಸ್ ಸೋಂಕು ತಗುಲಿದೆ.


ಆದಕಾರಣ ರಾಜತಾಂತ್ರಿಕ, ಆಡಳಿತಾತ್ಮಕ ಮತ್ತು ಉದ್ಯೋಗ ವೀಸಾಗಳನ್ನು ಹೊರತುಪಡಿಸಿ ಉಳಿದ ವಿದೇಶಿಗರ ವೀಸಾಗಳನ್ನು ಎಫ್ರಿಲ್ 15ರವರೆಗೆ  ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಶನಿವಾರದಿಂದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments