Select Your Language

Notifications

webdunia
webdunia
webdunia
webdunia

ಗಲ್ವಾನ್ ಗಡಿಯಲ್ಲಿ ಭಾರತ ಚೀನಾ ಸಂಘರ್ಷದ ಹಿನ್ನಲೆ; ಇಂದು ಸರ್ವಪಕ್ಷಗಳ ಸಭೆ ಕರೆದ ಮೋದಿ

ಗಲ್ವಾನ್ ಗಡಿಯಲ್ಲಿ ಭಾರತ ಚೀನಾ ಸಂಘರ್ಷದ ಹಿನ್ನಲೆ; ಇಂದು ಸರ್ವಪಕ್ಷಗಳ ಸಭೆ ಕರೆದ ಮೋದಿ
ನವದೆಹಲಿ , ಶುಕ್ರವಾರ, 19 ಜೂನ್ 2020 (09:37 IST)
ನವದೆಹಲಿ : ಗಲ್ವಾನ್ ಗಡಿಯಲ್ಲಿ ಭಾರತ ಚೀನಾ ಸಂಘರ್ಷದ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ.


ದೆಹಲಿಯಲ್ಲಿ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಸಭೆ ನಡೆಸಲಿದ್ದಾರೆ. ಆ ವೇಳೆ ಗಡಿ ಸಂಘರ್ಷದ ಬೆಳವಣೆಗೆಗಳ ಬಗ್ಗೆ ಚರ್ಚೆ ನಡೆಸಿ  ಎಲ್ಲ ಪಕ್ಷಗಳ ಸಲಹೆ ಪಡೆಯಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಏಕಸ್ವಾಮ್ಯದಲ್ಲಿದ್ದ ಕಲ್ಲಿದ್ದಲು ವಲಯಗಳು ಖಾಸಗಿ ಸಂಸ್ಥೆಗೆ