Webdunia - Bharat's app for daily news and videos

Install App

ವಾಜಪೇಯಿಯವರ ನಿಧನದ ವಿಚಾರವನ್ನು ಮುಚ್ಚಿಟ್ಟಿದ್ರಂತೆ ಬಿಜೆಪಿಯವರು. ಈ ರೀತಿ ಹೇಳಿದವರು ಯಾರು ಗೊತ್ತಾ?

Webdunia
ಮಂಗಳವಾರ, 28 ಆಗಸ್ಟ್ 2018 (10:10 IST)
ಮುಂಬೈ : ಬಿಜೆಪಿ ಅವರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ  ಆರೋಪ ಮಾಡುತ್ತಾ ಬಂದಿರುವ ಶಿವಸೇನೆ ಇದೀಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಆರೋಪಿಸಿದೆ.


ಸಂಸದ ಸಂಜಯ್ ರಾವತ್ ಅವರು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ ಈ ಅನುಮಾನವನ್ನು ಹೊರಹಾಕಿದ್ದಾರೆ. ವಾಜಪೇಯಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದರು, ಆಗಸ್ಟ್ 12 ಮತ್ತು 13 ರಂದು ಅವರ ಆರೋಗ್ಯ ತುಂಬಾ ಹದಗೆಟ್ಟಿತ್ತು. ಬಹುಶಃ ಅವರು ಮೊದಲೇ ನಿಧನರಾಗಿದ್ದರು.


ಒಂದು ವೇಳೆ ವಾಜಪೇಯಿ ಸಾವಿನ ಸುದ್ದಿಯನ್ನು ಆಗಸ್ಟ್ 15 ಕ್ಕೂ ಮೊದಲೇ ಹೇಳಿದರೆ, ಪ್ರಧಾನಿ ಮೋದಿ ಅವರ ಸ್ವಾತಂತ್ರ್ಯ ದಿನದ ಭಾಷಣಕ್ಕೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಬಿಜೆಪಿ ಹೀಗೆ ಮಾಡಿದೆ ಎಂದು ಲೇಖನದಲ್ಲಿ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments