ಮಹಾದಾಯಿ ವಿಚಾರದಲ್ಲಿ ಗೋವಾ ಇಬ್ಬಗೆ ನೀತಿಗೆ ಬಿಜೆಪಿ ಆಕ್ರೋಶ

Webdunia
ಮಂಗಳವಾರ, 2 ಜನವರಿ 2018 (11:45 IST)
ಮಹಾದಾಯಿ ನೀರಿನ ವಿವಾದ ಗೋವಾ ಬಿಜೆಪಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎನ್ನು ಕರ್ನಾಟಕ ಬಿಜೆಪಿಯಿಂದ ವ್ಯಕ್ತವಾಗುತ್ತಿದ್ದು, ಮಹಾದಾಯಿ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.
 
ಮಹಾದಾಯಿ ವಿವಾದ ಇತ್ಯರ್ಥಕ್ಕೆ ಮಾತುಕತೆಗೆ ಒಪ್ಪಿ ಬರೆದಿರುವ ಪತ್ರದ ಬಗ್ಗೆ ಗೋವಾ ಬಿಜೆಪಿ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಇತ್ತ ರೈತರು ತಮ್ಮ ಹೋರಾಟ ತೀವ್ರಗೊಳಿಸಿದ್ದಾರೆ. ಗೋವಾ ಬಿಜೆಪಿಯ ಇಬ್ಬಗೆ ನೀತಿಯಿಂದ ಕರ್ನಾಟಕದಲ್ಲಿ ಬಿಜೆಪಿ ಇಮೇಜ್‍ಗೆ ಧಕ್ಕೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಯಡಿಯೂರಪ್ಪ ದೂರು ನೀಡಿದ್ದಾರೆ. ಮಹಾದಾಯಿ ವಿವಾದ ಬಗೆಹರಿಸಲು ಗೋವಾ ಮುಖ‌್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿ ಎಂಬ ಒತ್ತಾಯಕ್ಕೆ ಅಮಿತ್ ಶಾ ಯಾವುದೇ ಭರವಸೆ ನೀಡಲ್ಲ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments