Webdunia - Bharat's app for daily news and videos

Install App

ಜೆಎನ್ ಯು ಉಪಕುಲಪತಿ ರಾಜೀನಾಮೆ ನೀಡಬೇಕು ಎಂದ ಬಿಜೆಪಿಯ ಹಿರಿಯನಾಯಕ

Webdunia
ಶುಕ್ರವಾರ, 10 ಜನವರಿ 2020 (06:37 IST)
ನವದೆಹಲಿ : ಜೆಎನ್ ಯು ವಿದ್ಯಾರ್ಥಿಗಳು ಬೀದಿಗಿಳಿಯಲು ವಿವಿಯ ಉಪಕುಲಪತಿ ಎಂ ಜಗದೀಶ್ ಕುಮಾರ್ ನೇರ ಹೊಣೆ, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಹಿರಿಯನಾಯಕ ಮುರಳಿ ಮನೋಹರ್ ಜೋಶಿ ಆಗ್ರಹಿಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಅವರು , ‘ಪೀಸ್ ಹೈಕ್ ಬಳಿಕ ಸರ್ಕಾರವಿತ್ತ ಪ್ರಸ್ತಾವ ಅನುಷ್ಠಾನಗೊಳಿಸದಿರಲು ಉಪಕುಲಪತಿಗಳ ಅಸಡ್ಡೆ ತೋರಿದ್ದಾರೆ. ಎಂ ಜಗದೀಶ್  ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ನಿಶ್ಚಲವಾಗಿರುವುದು ಆಘಾತಕಾರಿ ವಿಷಯ. ಅವರ ವರ್ತನೆ  ನಾಚಿಕೆಗೇಡಿನಿಂದ ಕೂಡಿದೆ. ಇವರು ವಿವಿಯ ಉಪಕುಲಪತಿಗಳಾಗಿ ಮುಂದುವರಿಯಲು ಅರ್ಹರಲ್ಲ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಇವರು ಉಪಕುಲಪತಿಗಳಾಗಿ ಮುಂದುವರಿಯಲು ಅನುಮತಿ ನೀಡಬಾರದು’ ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments