Webdunia - Bharat's app for daily news and videos

Install App

ಬಿಜೆಪಿ ತೊರೆಯಲ್ಲ, ಬೇಕಿದ್ದರೆ ಉಚ್ಚಾಟಿಸಲಿ

Webdunia
ಗುರುವಾರ, 1 ಫೆಬ್ರವರಿ 2018 (09:23 IST)

ಬಿಜೆಪಿ ಪಕ್ಷ ಬಿಡುವುದಿಲ್ಲ, ಬೇಕಿದ್ದರೆ ಅವರೇ ನನ್ನನ್ನು ಉಚ್ಚಾಟನೆ ಮಾಡಲಿ ಎಂದು ಬಿಜೆಪಿ ಹಿರಿಯ ನಾಯಕ ಯಶವಂತ ಸಿನ್ಹಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದವ ಅವರು, ಬಿಜೆಪಿ ಸದಸ್ಯನಾಗಿರುವುದಕ್ಕಿಂತ ಭಾರತದ ಪ್ರಜೆಯಾಗಿರುವುದು ಅತ್ಯಂತ ದೊಡ್ಡದು ಎಂದಿದ್ದಾರೆ.

ದೇಶದ ಪ್ರಜೆಯಾಗಿ ಸಮಸ್ಯೆಗಳನ್ನು ಗಮನಸಿದ್ದೇನೆ. ಯಾವುದೋ ಪಕ್ಷದ ನೀತಿಯಿಂದ ಅಥವಾ ವಿರೋಧ ಪಕ್ಷದ ವ್ಯಕ್ತಿಯಾಗಿ ಸಮಸ್ಯೆಗಳನ್ನು ಕೈಗೆತ್ತಿಕೊಂಡಿಲ್ಲ. ರಾಷ್ಟ್ರಮಂಚ್ ರೈತರ ಹಾಗೂ ನಿರುದ್ಯೋಗಿಗಳ ಚಳವಳಿಯ ವೇದಿಕೆಯಾಗಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಸಮಸ್ಯೆಗಳನ್ನು ಅರಿಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments