Webdunia - Bharat's app for daily news and videos

Install App

ಪ್ರಿಯತಮೆ ಬೇರೊಬ್ಬನನ್ನು ಮದುವೆಯಾದಳು ಎಂದು ಗುಂಡು ಹಾರಿಸಿದ ಬಾಲಕ!

Webdunia
ಶನಿವಾರ, 10 ಡಿಸೆಂಬರ್ 2022 (10:45 IST)
ಜೈಪುರ : ಬೇರೊಬ್ಬ ವ್ಯಕ್ತಿಯೊಂದಿಗೆ ಗರ್ಲ್ಫ್ರೆಂಡ್ ಮದುವೆಯಾಗಿದ್ದಕ್ಕೆ ಬಾಲಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಯಶ್ ವ್ಯಾಸ್ (17) ಆತ್ಮಹತ್ಯೆಗೆ ಶರಣಾದ ಬಾಲಕ. ಯಶ್ ವ್ಯಾಸ್ ಹಾಗೂ ಆತನ ಗೆಳತಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಹುಡುಗಿಯು ಬೇರೆ ವ್ಯಕ್ತಿಯನ್ನು ಮದುವೆ ಆಗಿದ್ದಾಳೆ. ಇದರಿಂದ ಮನನೊಂದ ಯಶ್ ವ್ಯಾಸ್ ತನ್ನ ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದ.

ಅದಾದ ಬಳಿಕ ಮಹಾತ್ಮಗಾಂಧಿ ಆಸ್ಪತ್ರೆಯ ಆವರಣದಲ್ಲಿ ಯಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ನೋಡಿದ ಜನರು ಆತನನ್ನು ಕೂಡಲೇ ಆಸ್ಪತ್ರೆಯೊಳಗೆ ಕರೆದೊಯ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments