ಪ್ರಿಯತಮೆ ಬೇರೊಬ್ಬನನ್ನು ಮದುವೆಯಾದಳು ಎಂದು ಗುಂಡು ಹಾರಿಸಿದ ಬಾಲಕ!

Webdunia
ಶನಿವಾರ, 10 ಡಿಸೆಂಬರ್ 2022 (10:45 IST)
ಜೈಪುರ : ಬೇರೊಬ್ಬ ವ್ಯಕ್ತಿಯೊಂದಿಗೆ ಗರ್ಲ್ಫ್ರೆಂಡ್ ಮದುವೆಯಾಗಿದ್ದಕ್ಕೆ ಬಾಲಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಯಶ್ ವ್ಯಾಸ್ (17) ಆತ್ಮಹತ್ಯೆಗೆ ಶರಣಾದ ಬಾಲಕ. ಯಶ್ ವ್ಯಾಸ್ ಹಾಗೂ ಆತನ ಗೆಳತಿ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಹುಡುಗಿಯು ಬೇರೆ ವ್ಯಕ್ತಿಯನ್ನು ಮದುವೆ ಆಗಿದ್ದಾಳೆ. ಇದರಿಂದ ಮನನೊಂದ ಯಶ್ ವ್ಯಾಸ್ ತನ್ನ ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದ.

ಅದಾದ ಬಳಿಕ ಮಹಾತ್ಮಗಾಂಧಿ ಆಸ್ಪತ್ರೆಯ ಆವರಣದಲ್ಲಿ ಯಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ನೋಡಿದ ಜನರು ಆತನನ್ನು ಕೂಡಲೇ ಆಸ್ಪತ್ರೆಯೊಳಗೆ ಕರೆದೊಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ

ಮುಂದಿನ ಸುದ್ದಿ
Show comments