Webdunia - Bharat's app for daily news and videos

Install App

ಹಾವು ಕಚ್ಚಿತೆಂಬ ಕೋಪಕ್ಕೆ ಹಾವನ್ನೇ ಮರಳಿ ಕಚ್ಚಿದ ಬಾಲಕ!

Webdunia
ಶನಿವಾರ, 5 ನವೆಂಬರ್ 2022 (10:40 IST)
ಚಂಡೀಗಢ : ಸಾಮಾನ್ಯವಾಗಿ ಹಾವು ಕಚ್ಚಿದರೆ ಮನುಷ್ಯ ಬದುಕುಳಿಯುವುದೇ ಕಷ್ಟ. ಆದರೆ, ಬಾಲಕನೋರ್ವ ತನಗೆ ಕಚ್ಚಿದ ಹಾವನ್ನೇ ಪ್ರತಿಯಾಗಿ ಕಚ್ಚಿ ಕೊಂದಿರುವ ವಿಚಿತ್ರ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
 
ಹೌದು, ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಎಂಟು ವರ್ಷದ ದೀಪಕ್ ಎಂಬ ಬಾಲಕ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ನಾಗರ ಹಾವೊಂದು ಆತನ ಕೈಗೆ ಸುತ್ತಿಕೊಂಡು ಎರಡು ಬಾರಿ ಕಚ್ಚಿದೆ.

ಈ ವೇಳೆ ಹಾವಿನಿಂದ ಬಿಡಿಸಿಕೊಳ್ಳಲಾಗದೇ, ಕೊನೆಗೆ ವಿಷಪೂರಿತ ಹಾವಿಗೆ ಬಾಲಕ ಕೂಡ ಎರಡು ಬಾರಿ ಕಚ್ಚಿ, ಅದನ್ನು ಕೊಂದಿದ್ದಾನೆ.

ಈ ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ದೀಪಕ್, ಹಾವು ನನ್ನ ಕೈಗೆ ಸುತ್ತಿಕೊಂಡು ಕಚ್ಚಿತು. ಇದರಿಂದ ನನಗೆ ಬಹಳ ನೋವಾಯಿತು.

ಹಾವಿನಿಂದ ನನ್ನನ್ನು ಬಿಡಿಸಿಕೊಳ್ಳು ಸಾಕಷ್ಟು ಪ್ರಯತ್ನಿಸಿದೆ. ಆದರೆ ಅದು ಅಲುಗಾಡಲೇ ಇಲ್ಲ. ಕೊನೆಗೆ ಹಾವಿಗೆ ಎರಡು ಬಾರಿ ಕಚ್ಚಿದೆ. ಇದೆಲ್ಲವೂ ಕ್ಷಣಾರ್ಧದಲ್ಲಿ ಸಂಭವಿಸಿತು ಎಂದು ಬಾಲಕ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments