ತಾಳಿಕಟ್ಟೋ ಕ್ಷಣದಲ್ಲೇ ಹೃದಯಾಘಾತದಿಂದ ವಧು ಸಾವು!

Webdunia
ಸೋಮವಾರ, 5 ಡಿಸೆಂಬರ್ 2022 (10:03 IST)
ಲಕ್ನೋ : ಬದಲಾದ ಜೀವನಶೈಲಿಂದ ಇತ್ತೀಚೆಗೆ ಯುವಕ-ಯುವತಿಯರಲ್ಲಿ ಹೃದಯಾಘಾತ ಹೆಚ್ಚುತ್ತಿದೆ.

ಹಾಗೆಯೇ ಮಧ್ಯಪ್ರದೇಶದಲ್ಲಿ ಸಾಯಿಬಾಬಾ ಮಂದಿರದಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ವಿಷಯ ನಿನ್ನೆಯಷ್ಟೇ ಕೇಳಿಬಂದಿತ್ತು.

ಈ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮದುವೆ ವೇದಿಕೆಯಲ್ಲೇ 21 ವರ್ಷದ ಯುವತಿಯೊಬ್ಬಳು ತಾಳಿಕಟ್ಟುವ ಕೊನೆಯ ಕ್ಷಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಲಕ್ನೋನ ಮಲಿಹಾಬಾದ್ ನಗರ ವ್ಯಾಪ್ತಿಯ ಭದ್ವಾನ ಗ್ರಾಮದಲ್ಲಿ ಡಿಸೆಂಬರ್ 3ರಂದು ಶಿವಾಂಗಿ ಶರ್ಮಾ ವಿವಾಹ ಇತ್ತು. ಭಾವಿ ಪತಿಯೊಂದಿಗೆ ವೇದಿಕೆ ಮೇಲೆ ಶಿವಾಂಗಿ ಸಂತಸದಿಂದ ಕಾಲ ಕಳೆಯುತ್ತಿದ್ದರು. 

ಆಹಾರ ಬದಲಾಯಿಸಿದ ಬಳಿಕ ಶಿವಾಂಗಿ ಕುಸಿದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಇದಕ್ಕೆ ಹಠಾತ್ ಹೃದಯಾಘಾತವೇ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments