Webdunia - Bharat's app for daily news and videos

Install App

ಮದುವೆ ನಿಂತಿದ್ದಕ್ಕೆ ವಧುವಿನ ತಂಗಿಯನ್ನೇ ಎಳೆದೊಯ್ದ

Webdunia
ಶನಿವಾರ, 12 ಡಿಸೆಂಬರ್ 2020 (12:10 IST)
ಮದುವೆ ನಿಂತ ಕಾರಣಕ್ಕೆ ವರ ಮಹಾಶಯನೊಬ್ಬ ವಧುವಿನ ತಂಗಿಯನ್ನೇ ಹೊತ್ತೊಯ್ದಿದ್ದಾನೆ.

ವಧುವಿನ ತಂಗಿಯನ್ನು ಹೊತ್ತೊಯ್ಯಲು ವರನ ಸಂಬಂಧಿಕರು ಸಹಾಯ ಮಾಡಿದ್ದಾರೆ.

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿತ್ತು. ಆಗ ವಿಷಯ ತಿಳಿದ ಪೊಲೀಸರು ಮದುವೆಯನ್ನು ತಡೆದಿದ್ದಾರೆ.

ಇದರಿಂದ ಕುಪಿತನಾರ ವರ ಮಹಾಶಯ ವಧುವಿನ ತಂಗಿಯನ್ನು ಹೊತ್ತೊಯ್ದಿದ್ದಾನೆ.
ಇದೀಗ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments