Webdunia - Bharat's app for daily news and videos

Install App

ಅಗತ್ಯವಿಲ್ಲದ ಕಡೆ ಆಧಾರ ಕಾರ್ಡ್ ಕೇಳುವ ಕಂಪೆನಿಗಳಿಗೆ ಜೈಲುಶಿಕ್ಷೆ ವಿಧಿಸಲು ಮುಂದಾದ ಕೇಂದ್ರ ಸರ್ಕಾರ

Webdunia
ಬುಧವಾರ, 19 ಡಿಸೆಂಬರ್ 2018 (14:56 IST)
ನವದೆಹಲಿ : ಇನ್ನುಮುಂದೆ ಕಂಪನಿಗಳೇನಾದರೂ ಆಧಾರ್​ ನೀಡಬೇಕೆಂದು ಒತ್ತಾಯಿಸಿದ್ದಲ್ಲಿ  ಅಂತವರಿಗೆ 1 ಕೋಟಿ ರೂ. ದಂಡ ಹಾಗೂ ಜೈಲುಶಿಕ್ಷೆ ವಿಧಿಸಲೂ ಕೇಂದ್ರ ಸರ್ಕಾರ ಮುಂದಾಗಿದೆ.


ಹೌದು. ಮೊಬೈಲ್​ ಸಂಪರ್ಕ ಹಾಗೂ ಬ್ಯಾಂಕ್​ ಖಾತೆ ತೆರೆಯಲು ಆಧಾರ್​ ಕಡ್ಡಯವಲ್ಲ ಎಂಬ ನಿಯಮವನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಇಷ್ಟಾದರೂ ಕೆಲವು ಕಂಪೆನಿಗಳಲ್ಲಿ ಆಧಾರ್​ ಕಾರ್ಡನ್ನೇ ಪ್ರಧಾನ ಗುರುತಿನ ಪತ್ರವಾಗಿ ಹಾಗೂ ವಿಳಾಸದ ದಾಖಲೆಯಾಗಿ ನೀಡುವಂತೆ ಕೇಳುತ್ತಿವೆ.


ಈ ಹಿನ್ನಲೆಯಲ್ಲಿ ಇದೀಗ ಇನ್ನುಮುಂದೆ ಕಂಪನಿಗಳೇನಾದರೂ ಆಧಾರ್​ ನೀಡಬೇಕೆಂದು ಒತ್ತಾಯಿಸಿದ್ದಲ್ಲಿ 1 ಕೋಟಿ ರೂ. ದಂಡ ವಿಧಿಸುವುದರ ಜೊತೆಗೆ ಅಂತಹವರನ್ನು 3 ರಿಂದ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವುದಾಗಿ ಕಾನೂನು ರೂಪಿಸಿದೆ. ಅಲ್ಲದೆ, ಆಧಾರ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡರೆ, 50 ಲಕ್ಷ ದಂಡ ಹಾಗೂ 10 ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ಅನುಭವಿಸಬೇಕಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments