ಕೊರೊನಾ ನಿಯಂತ್ರಿಸುವಲ್ಲಿ ಈ ನಾಲ್ಕು ನಗರ ರೋಲ್ ಮಾಡೆಲ್ ಎಂದ ಕೇಂದ್ರ ಸರ್ಕಾರ

Webdunia
ಮಂಗಳವಾರ, 26 ಮೇ 2020 (08:39 IST)
Normal 0 false false false EN-US X-NONE X-NONE

ನವದೆಹಲಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವಲ್ಲಿ ಬೆಂಗಳೂರು, ಚೆನ್ನೈ, ಜೈಪುರ, ಇಂದೋರ್ ಈ ನಾಲ್ಕು ನಗರಗಳು ಇತರ ನಗರಗಳಿಗೆ ಆದರ್ಶಪ್ರಾಯವಾಗಿದೆ ಎಂದು ಕೇಂದ್ರ ಸರ್ಕಾರ ಹಾಡಿಹೊಗಳಿದೆ.

 

ಈ ನಾಲ್ಕು ನಗರಗಳಲ್ಲಿ ಕಳೆದ ಕೆಲವು ದಿನಗಳಿಂದ ಸಭೆ ನಡೆಸಿ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ತಡೆಯುವುದು ಮತ್ತು ಮರಣ ಪ್ರಮಾಣವನ್ನು ಪಡಿಮೆಗೊಳಿಸುತ್ತಿರುವ ಪುರಸಭೆ ಮಾಹಿತಿಯನ್ನು ಕಲೆಹಾಕಲಾಗಿದೆ. ಈ ಬಗ್ಗೆ ಶ್ರಮಿಸುತ್ತಿರುವ ಪುರಸಭೆಗಳ ಬಗ್ಗೆ ಕೇಂದ್ರವು ಮೆಚ್ಚುಗೆ ವ್ಯಕ್ತಪಡಿಸಿದೆ.

 

ಜೈಪುರ ಮತ್ತು ಇಂದೋರ್ ಮೆಟ್ರೊಪಾಲಿಟನ್ ಪ್ರದೇಶಗಳಲ್ಲಿ ವಿಶೇಷ ತಂಡಗಳನ್ನು ರಚಿಸಿಕೊಂಡು  ಮನೆಮನೆಗೆ ತೆರಳಿ  ಸೋಂಕಿತರ ಸಂಪರ್ಕವಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ವೇಗವಾಗಿ ನಡೆಯುತ್ತಿದೆ. ಹಾಗೇ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮರಣ ಪ್ರಮಾಣವು ಕಡಿಮೆಯಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments