Webdunia - Bharat's app for daily news and videos

Install App

ಮಾಜಿ ಸಂಸದರಿಗೆ ಖಡಕ್ ಸೂಚನೆಯೊಂದನ್ನು ನೀಡಿದ ಕೇಂದ್ರ ಸರ್ಕಾರ

Webdunia
ಮಂಗಳವಾರ, 20 ಆಗಸ್ಟ್ 2019 (11:05 IST)
ನವದೆಹಲಿ : ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಹಿನ್ನಲೆಯಲ್ಲಿ ಮಾಜಿ ಸಂಸದರಿಗೆ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.




ಮೇ 25ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆಯನ್ನು ವಿಸರ್ಜನೆ ಮಾಡಿದ್ದರು. ನಿಯಮದ ಪ್ರಕಾರ, ಲೋಕಸಭೆ ವಿಸರ್ಜನೆಗೊಂಡ 1 ತಿಂಗಳ ಒಳಗೆ ಮಾಜಿ ಸಂಸದರು ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಬೇಕು.


ಆದರೆ ಎರಡನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆಯುತ್ತಾ ಬಂದಿದ್ದರೂ ಮಾಜಿ ಸಂಸದರು ಮಾತ್ರ ನಿವಾಸ ಖಾಲಿ ಮಾಡಿಲ್ಲ, ಇದರಿಂದ ಹೊಸ ಸಂಸದರಿಗೆ ವಸತಿ ಕಲ್ಪಿಸುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಮನೆ ಖಾಲಿ ಮಾಡಲು ಏಳು ದಿನಗಳ ಗಡುವು ನೀಡಲಾಗಿದ್ದು, ಮೂರು ದಿನದೊಳಗೆ ನೀರು ಮತ್ತು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸೂಚನೆ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments