Webdunia - Bharat's app for daily news and videos

Install App

ಏಪ್ರಿಲ್ 14ರ ನಂತರ ಲಾಕ್ ಡೌನ್ ತೆರವು ಪಕ್ಕಾ- ಸುಳಿವು ಬಿಟ್ಟುಕೊಟ್ಟ ಕೇಂದ್ರ ಸರ್ಕಾರ

Webdunia
ಭಾನುವಾರ, 5 ಏಪ್ರಿಲ್ 2020 (10:40 IST)
ನವದೆಹಲಿ : ಏಪ್ರಿಲ್ 14ರ ನಂತರ ಲಾಕ್ ಡೌನ್ ತೆರವು ಪಕ್ಕಾ ಎಂದು ಕೇಂದ್ರ ಸರ್ಕಾರ ಮಹತ್ವದ ಸುಳಿವು ಬಿಟ್ಟುಕೊಟ್ಟಿದೆ.

ಏಪ್ರಿಲ್ 14ರ ನಂತರ ಲಾಕ್  ಡೌನ್ ತೆರವು ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದ್ದು, ಆದರೆ ಕೆಲವೇ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವಿಲ್ಲ ಎನ್ನಲಾಗಿದೆ.

 

ದೇಶದಲ್ಲಿ ಡೆಡ್ಲಿ ಕೊರೊನಾ  ವೈರಸ್ ಆತಂಕ ಹೆಚ್ಚಾಗುತ್ತಿದೆ. ತೀವ್ರಗತಿಯಲ್ಲಿ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ . ಕೊರೊನಾ ಸೋಂಕಿತರ ಸಂಖ್ಯೆ ತಗ್ಗಿಸಲು ಕೇಂದ್ರ ಸರ್ಕಾರ ಇದೀಗ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments