Webdunia - Bharat's app for daily news and videos

Install App

SLBC ಸುರಂಗದೊಳಗೆ ಸಿಲುಕಿರುವ 8 ಜನ ಬದುಕುಳಿದಿರುವ ಸಾಧ್ಯತೆ ಕ್ಷೀಣ

Sampriya
ಸೋಮವಾರ, 24 ಫೆಬ್ರವರಿ 2025 (16:19 IST)
Photo Courtesy X
ತೆಲಂಗಾಣ: ಇಲ್ಲಿನ ನಾಗರ್‌ಕರ್ನೂಲ್ ಜಿಲ್ಲೆಯ ದೋಮಲಪೆಂಟಾ ಬಳಿಯ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್‌ಎಲ್‌ಬಿಸಿ) ಸುರಂಗದೊಳಗೆ 14 ಕಿ.ಮೀ ದೂರದಲ್ಲಿ ಸಿಲುಕಿರುವ ಎಂಟು ಜನರು ಬದುಕುಳಿದಿರುವ ಸಾಧ್ಯತೆ ಕ್ಷೀಣವಾಗಿದೆ  ಎಂದು ಹೇಳಲಾಗಿದೆ.

ಸಿಲುಕಿರುವ 8 ಮಂದಿ ಬಗ್ಗೆ ಬಗ್ಗೆ ಕಳೆದ 53 ಗಂಟೆಗಳಿಂದ ತಿಳಿದಿಲ್ಲ.

ಎಲ್ಲಾ ಕಠಿಣ ಪರಿಶ್ರಮ ಮತ್ತು ಹಗಲುಗಡಿಯಾರದ ಪ್ರಯತ್ನಗಳ ಹೊರತಾಗಿಯೂ, ಅನೇಕ ಕೇಂದ್ರ, ರಾಜ್ಯ ಮತ್ತು ಇತರ ಏಜೆನ್ಸಿಗಳ ಸಿಬ್ಬಂದಿಗಳನ್ನು ಒಳಗೊಂಡ ಜಂಟಿ ರಕ್ಷಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು, ಮಣ್ಣು ಹಾಗೂ ಕೆಸರಿನಿಂದಾಗಿ ಅವರಿರುವ ಸ್ಥಳವನ್ನು ತಲುಪಲು ಇನ್ನೂ ಕೆಲ ದಿನ ಬೇಕಾಗಬಹುದು ಎನ್ನಲಾಗಿದೆ.


ಈ ಬಗ್ಗೆ ತೆಲಂಗಾಣ ಸಚಿವ ಜುಪಲ್ಲಿ ಕೃಷ್ಣ ರಾವ್ ಅವರು ಪ್ರತಿಕ್ರಿಯಿಸಿ, ನಿಜ ಹೇಳಬೇಕೆಂದರೆ ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ತುಂಬಾ ಕಡಿಮೆಯಿದೆ. 30 ಅಡಿ ಆಳದ ಸುರಂಗದಲ್ಲಿ ಸುಮಾರು 25 ಅಡಿ ಮಣ್ಣು ರಾಶಿಯಿಂದ ತುಂಬಿದೆ. ಸುರಂಗದ ಹೊರಗಿನಿಂದ ನಿಂತು ಅವರ ಹೆಸರನ್ನು ಕೂಗಿದ್ದು, ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments