Webdunia - Bharat's app for daily news and videos

Install App

ಮಕ್ಕಳು ಅಳು ನಿಲ್ಲಿಸಲಿಲ್ಲ ಎಂದು ಹೀಗೆ ಮಾಡೋದ!

Webdunia
ಶುಕ್ರವಾರ, 3 ಜೂನ್ 2022 (14:41 IST)
ಮುಂಬೈ : ಮಹಿಳೆಯೊಬ್ಬಳು ತನ್ನ ನಾಲ್ಕು ತಿಂಗಳ ಮಗಳು ಹಾಗೂ 2 ವರ್ಷದ ಮಗ ನಿರಂತರವಾಗಿ ಅಳುತ್ತಿವೆ ಎಂದು ಇಬ್ಬರನ್ನು ಕೊಂದು ನಂತರ ಅವರ ದೇಹವನ್ನು ಸುಟ್ಟ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಧುರ್ಪಾದಬಾಯಿ ಗಣಪತ್ ನಿಮಲ್ವಾಡ್ (30) ಆರೋಪಿ. ಆಕೆಯ ತಾಯಿ ಮತ್ತು ಸಹೋದರ ಮಕ್ಕಳ ಶವಗಳನ್ನು ಸುಡಲು ಸಹಾಯ ಮಾಡಿದರು.

ಮೇ 31 ಮತ್ತು ಜೂನ್ 1 ರಂದು ಸತತ ಎರಡು ದಿನಗಳಲ್ಲಿ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಹತ್ಯೆಗಳು ನಡೆದಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೇ. 31ರಂದು ಧುರ್ಪಾದಬಾಯಿಯ ನಾಲ್ಕು ತಿಂಗಳ ಮಗಳು ಅನುಸೂಯಾ ತುಂಬಾ ಅಳುತ್ತಿದ್ದಳು. ಇದರಿಂದ ಕೋಪಗೊಂಡ ಧುರ್ಪಾದಬಾಯಿ ಆಕೆಯ ಕತ್ತು ಹಿಸುಕಿ ಕೊಂದಿದ್ದಾಳೆ.

ಮರುದಿನ ಮಗನು ಅಳುತ್ತಿದ್ದನ್ನು ನೋಡಿ ಕೋಪಗೊಂಡು ಆತನ ಕತ್ತನ್ನು ಹಿಸುಕಿ ಕೊಂದಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments