Webdunia - Bharat's app for daily news and videos

Install App

ಮಕ್ಕಳು ಅಳು ನಿಲ್ಲಿಸಲಿಲ್ಲ ಎಂದು ಹೀಗೆ ಮಾಡೋದ!

Webdunia
ಶುಕ್ರವಾರ, 3 ಜೂನ್ 2022 (14:41 IST)
ಮುಂಬೈ : ಮಹಿಳೆಯೊಬ್ಬಳು ತನ್ನ ನಾಲ್ಕು ತಿಂಗಳ ಮಗಳು ಹಾಗೂ 2 ವರ್ಷದ ಮಗ ನಿರಂತರವಾಗಿ ಅಳುತ್ತಿವೆ ಎಂದು ಇಬ್ಬರನ್ನು ಕೊಂದು ನಂತರ ಅವರ ದೇಹವನ್ನು ಸುಟ್ಟ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಧುರ್ಪಾದಬಾಯಿ ಗಣಪತ್ ನಿಮಲ್ವಾಡ್ (30) ಆರೋಪಿ. ಆಕೆಯ ತಾಯಿ ಮತ್ತು ಸಹೋದರ ಮಕ್ಕಳ ಶವಗಳನ್ನು ಸುಡಲು ಸಹಾಯ ಮಾಡಿದರು.

ಮೇ 31 ಮತ್ತು ಜೂನ್ 1 ರಂದು ಸತತ ಎರಡು ದಿನಗಳಲ್ಲಿ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಹತ್ಯೆಗಳು ನಡೆದಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೇ. 31ರಂದು ಧುರ್ಪಾದಬಾಯಿಯ ನಾಲ್ಕು ತಿಂಗಳ ಮಗಳು ಅನುಸೂಯಾ ತುಂಬಾ ಅಳುತ್ತಿದ್ದಳು. ಇದರಿಂದ ಕೋಪಗೊಂಡ ಧುರ್ಪಾದಬಾಯಿ ಆಕೆಯ ಕತ್ತು ಹಿಸುಕಿ ಕೊಂದಿದ್ದಾಳೆ.

ಮರುದಿನ ಮಗನು ಅಳುತ್ತಿದ್ದನ್ನು ನೋಡಿ ಕೋಪಗೊಂಡು ಆತನ ಕತ್ತನ್ನು ಹಿಸುಕಿ ಕೊಂದಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments