Webdunia - Bharat's app for daily news and videos

Install App

ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡ ಪೌರತ್ವ ತಿದ್ದುಪಡಿ ಮಸೂದೆ

Webdunia
ಗುರುವಾರ, 12 ಡಿಸೆಂಬರ್ 2019 (06:54 IST)
ನವದೆಹಲಿ :ಕೇಂದ್ರ ಸರ್ಕಾರದ  ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡಿದ್ದು, ಆ ಮೂಲಕ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದೆ.



ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದ್ದು, ಇದಕ್ಕೆ ವಿರೋಧ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅಮಿತ್ ಶಾ ಈ ಮಸೂದೆಯ ಬಗ್ಗೆ ಬಲವಾಗಿ ಸಮರ್ಥಿಸಿ, ಇದರಿಂದ ಮುಸ್ಲಿಂರು ಯಾವುದೇ ಗೊಂದಲ, ಆತಂಕಕ್ಕೀಡಾಗೋದು ಬೇಡ. ಭಾರತೀಯ ಮುಸ್ಲಿಂರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರು ಎಂದು ಹೇಳಿದ್ದಾರೆ.


ಆದಕಾರಣ ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದ್ದಿದ್ದು, ಆ ಮೂಲಕ ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments