Webdunia - Bharat's app for daily news and videos

Install App

ಮುಸ್ಲಿಂ ರಾಜ್ಯ ಮಾಡಿ ಹೊಸ ಹೆಸರಿಡುವೆ ಎಂದ ಧರ್ಮಗುರು

Webdunia
ಶುಕ್ರವಾರ, 11 ಸೆಪ್ಟಂಬರ್ 2020 (22:33 IST)
ಮುಸ್ಲಿಂ ಧರ್ಮಗುರುವೊಬ್ಬರು ಮತ್ತೆ ವಿವಾದಿತ ಹೇಳಿಕೆ ನೀಡಿ ಹೊಸ ಗದ್ದಲ ಸೃಷ್ಟಿಸಿದ್ದಾರೆ.
 

ಮುಜಾಹಿದ್ ಮಸೀದಿಗಳಿಗೆ ಎಲ್ಲಾ ಮುಸ್ಲಿಂರು ತಪ್ಪದೇ ಶುಕ್ರವಾರ ಬಂದರೆ ಕೇವಲ 10 ವರ್ಷಗಳಲ್ಲಿ ಕೇರಳವನ್ನು ಮುಸ್ಲಿಂ ರಾಜ್ಯ ಮಾಡಿ ಹೊಸ ಹೆಸರು ಇಡೋದಾಗಿ ಭಾಷಣ ಮಾಡಿದ್ದಾರೆ.

ಕೇರಳದ ಮುಸ್ಲಿಂ ಧರ್ಮಗುರು ಮುಜಾಹಿದ್ ಬಲುಸ್ಸೇರಿಯ ವಿಡಿಯೋ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕ್ರಿಶ್ಚಿಯನ್ ಹಾಗೂ ಹಿಂದೂ ಧರ್ಮದ ಜನರಿಗೆ ಮುಸ್ಲಿಂ ಧರ್ಮಗುರು ವ್ಯಂಗ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದೆ.
(ಚಿತ್ರಕೃಪೆ: ಫೇಸ್ ಬುಕ್)



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments