Webdunia - Bharat's app for daily news and videos

Install App

ಬೆಂಬಲ ಹಿಂಪಡೆಯುವುದಾಗಿ ಕಾಂಗ್ರೆಸ್ ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ ಬೆದರಿಕೆ

Webdunia
ಮಂಗಳವಾರ, 1 ಜನವರಿ 2019 (09:48 IST)
ನವದೆಹಲಿ : ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಬೆದರಿಕೆಯೊಡ್ಡಿದೆ.


ಎಸ್ಸಿ ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು, ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 10 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ದಲಿತ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು.


ಈ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಮಾಯಾವತಿಯ ಪಕ್ಷ ಇದೀಗ ಬೆದರಿಕೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments