ಬೆಂಬಲ ಹಿಂಪಡೆಯುವುದಾಗಿ ಕಾಂಗ್ರೆಸ್ ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ ಬೆದರಿಕೆ

Webdunia
ಮಂಗಳವಾರ, 1 ಜನವರಿ 2019 (09:48 IST)
ನವದೆಹಲಿ : ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಬೆದರಿಕೆಯೊಡ್ಡಿದೆ.


ಎಸ್ಸಿ ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು, ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 10 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ದಲಿತ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು.


ಈ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಮಾಯಾವತಿಯ ಪಕ್ಷ ಇದೀಗ ಬೆದರಿಕೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments