Select Your Language

Notifications

webdunia
webdunia
webdunia
Saturday, 12 April 2025
webdunia

ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವು ತಂದುಕೊಟ್ಟ 3 ರಾಜ್ಯಗಳ ರೈತರಿಗೆ ಸಿಹಿಸುದ್ಧಿ ನೀಡಿದ ಕಾಂಗ್ರೆಸ್

ನವದೆಹಲಿ
ನವದೆಹಲಿ , ಶನಿವಾರ, 15 ಡಿಸೆಂಬರ್ 2018 (12:08 IST)
ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟ ಅಲ್ಲಿನ ರೈತರಿಗೆ  ಕಾಂಗ್ರೆಸ್ ಸಿಹಿಸುದ್ದಿನೀಡಿದೆ.


ಮಧ್ಯಪ್ರದೇಶ ವಿಧಾನಸಭೆ ಚುಣಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ದಿನದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.


ಇದೀಗ  ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢ ಮೂರು ರಾಜ್ಯಗಳಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಮೂರು ರಾಜ್ಯಗಳಲ್ಲಿ ರೈತರ ಸಾಲವನ್ನು ಶೀಘ್ರದಲ್ಲೇ ಮನ್ನಾ ಮಾಡಲಾಗುತ್ತೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರಮ್ಮ ದೇವಿಯ ವಿಷ ಪ್ರಸಾದ ಪ್ರಕರಣ; ತಮಿಳುನಾಡಿನ ಜನರೇ ವಿಷ ಹಾಕಿದ್ದಾರೆ ಎಂದ ಪ್ರಕರಣದ ಆರೋಪಿ ಚಿನ್ನಪ್ಪಿ ಪುತ್ರ