Webdunia - Bharat's app for daily news and videos

Install App

ಅಪರಾಧಿಗೆ 42 ವರ್ಷಗಳ ಬಳಿಕ ಶಿಕ್ಷೆ ಕೊಟ್ಟ ಕೋರ್ಟ್!

Webdunia
ಶನಿವಾರ, 3 ಜೂನ್ 2023 (14:39 IST)
ಲಕ್ನೋ : ಹತ್ತು ಜನ ದಲಿತರನ್ನು ಹತ್ಯೆ ಮಾಡಿದ್ದ ಉತ್ತರಪ್ರದೇಶದ ವ್ಯಕ್ತಿಯೊಬ್ಬನಿಗೆ 90ನೇ ವಯಸ್ಸಿನಲ್ಲಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
 
ಅಪರಾಧಿ ಗಂಗಾ ದಯಾಳ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಫಿರೋಜಾಬಾದ್ ಜಿಲ್ಲಾ ಕೋರ್ಟ್, ಜೊತೆಗೆ 55,000 ರೂ. ದಂಡವನ್ನು ಸಹ ವಿಧಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ 13 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ. 

42 ವರ್ಷಗಳ ಹಿಂದೆ ನಡೆದಿದ್ದ ಈ ಹತ್ಯೆ ಪ್ರಕರಣ ದೇಶಾದ್ಯಂತ ಆಘಾತವನ್ನುಂಟು ಮಾಡಿತ್ತು. 1981ರಲ್ಲಿ ಸದುಪುರ ಗ್ರಾಮದಲ್ಲಿ ಹಿಂಸಾಚಾರ ನಡೆದು 10 ಮಂದಿಯನ್ನು ನಿರ್ದಯವಾಗಿ ಕೊಲ್ಲಲಾಗಿತ್ತು. ಅಲ್ಲದೆ ಹಿಂಸಾಚಾರದಲ್ಲಿ ಇಬ್ಬರು ಗಾಯಗೊಂಡಿದ್ದರು.

ಗುರುತಿಸಲಾಗಿದ್ದ 10 ಆರೋಪಿಗಳಲ್ಲಿ 9 ಜನ ಆರೋಪಿಗಳು ವಿಚಾರಣೆ ಎದುರಿಸುತ್ತಿರುವಾಗಲೇ ಸಾವನ್ನಪ್ಪಿದ್ದರು. ಉಳಿದ ಏಕೈಕ ಅಪರಾಧಿ ಗಂಗಾ ದಯಾಳ್ ಈಗ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments