ವಿಚ್ಚೇದನ ಬಯಸಿ ಬಂದ ದಂಪತಿಗಳನ್ನು ಒಂದು ಮಾಡಿದ ಕೋರ್ಟ್

Webdunia
ಮಂಗಳವಾರ, 28 ನವೆಂಬರ್ 2023 (09:11 IST)
ಕಳೆದ 2022ರಲ್ಲಿ ದಂಪತಿಗಳಿಗೆ ವಿವಾಹವಾಗಿತ್ತು. ವೈದ್ಯೆಯಾಗಿದ್ದ ಪತ್ನಿ ಪತಿಯನ್ನು ತೊರೆದಿದ್ದಳು. ಪತಿಯ ವಿರುದ್ಧ ನ್ಯಾಯಾಲಯದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಳು. ಪತ್ನಿಯಿಂದ ವಿಚ್ಚೇದನ ನೀಡುವಂತೆ ಪತಿ ಕೆಳ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೀಗ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
 
ನ್ಯಾಯಮೂರ್ತಿಗಳ  ನೇತೃತ್ವದ ನ್ಯಾಯಪೀಠ, ದಂಪತಿಗಳ ನಡುವಿನ ಸಂಪರ್ಕ ಕೊರತೆಯಿಂದಾಗಿ ವಿಚ್ಚೇದನ ಬಯಸುತ್ತಿದ್ದಾರೆ. ಒಂದು ವೇಳೆ ದಂಪತಿಗಳು ಒಂದೇ ಹೋಟೆಲ್‌ನಲ್ಲಿ ಕಾಲ ಕಳೆದಲ್ಲಿ ವಿಚ್ಚೇದನ ಅರ್ಜಿಯನ್ನು ಹಿಂದಕ್ಕೆ ಪಡೆಯುವ ನಿರೀಕ್ಷೆಯಿದೆ ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
 
ವಿಚ್ಚೇದನ ಬಯಸಿ ನ್ಯಾಯಾಲಯದ ಮೊರೆಹೋದ ದಂಪತಿಗಳಿಗೆ ಎರಡು ದಿನಗಳ ಕಾಲ ಹೋಟೆಲ್‌ನ ಒಂದೇ ಕೋಣೆಯಲ್ಲಿ ಕಾಲ ಕಳೆಯುವಂತೆ ಹೈಕೋರ್ಟ್ ವಿಚಿತ್ರ ಆದೇಶ ನೀಡಿದೆ.
 
ಹೈಕೋರ್ಟ್ ಆದೇಶವನ್ನು ಪಾಲಿಸುವುದಾಗಿ ಒಪ್ಪಿದ ದಂಪತಿಗಳು ನಗರದ ಹೋಟೆಲ್ಲೊಂದರಲ್ಲಿ ಎರಡು ದಿನಗಳ ಕಾಲ ಒಂದಾಗಿ ಕಾಲ ಕಳೆಯುವ ಭರವಸೆ ನೀಡಿದ್ದಾರೆ. ಶುಕ್ರವಾರದಂದು ಮತ್ತೆ ವಿಚಾರಣೆ ನಡೆಯಲಿದೆ. ವಿಚ್ಚೇದನ ಪ್ರಕರಣಗಳನ್ನು ಮಾನವೀಯತೆ ದೃಷ್ಠಿಯಿಂದ ನೋಡಬೇಕೇ ಹೊರತು ವೃತ್ತಿಪರತೆಯಿಂದಲ್ಲ ಎಂದು ವಕೀಲರಿಗೆ ಹೈಕೋರ್ಟ್ ಪೀಠ ಸಲಹೆ ನೀಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments