Webdunia - Bharat's app for daily news and videos

Install App

12 ಪೀಸ್‌ಗಳಾಗಿ ಬುಡಕಟ್ಟು ಮಹಿಳೆ ಮೃತದೇಹ ಪತ್ತೆ !

Webdunia
ಸೋಮವಾರ, 19 ಡಿಸೆಂಬರ್ 2022 (10:14 IST)
ರಾಂಚಿ : ದೆಹಲಿಯಲ್ಲಿ ಅಫ್ತಾಬ್ ಪೂನಾವಾಲ ತನ್ನ ಗೆಳತಿ ಶ್ರದ್ಧಾ ವಾಕರ್ಳನ್ನು ಕೊಲೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿರುವ ಭೀಕರ ಕೃತ್ಯ ಬೆಳಕಿಗೆ ಬರುತ್ತಲೇ ಇಂತಹುದೇ ಹಲವು ಭೀಕರ ಹತ್ಯೆಗಳು ದೇಶಾದ್ಯಂತ ವರದಿಯಾಗುತ್ತಿವೆ.

ಇದೀಗ ಮತ್ತೊಂದು ಇಂತಹುದೇ ಅಪರಾಧ ಕೃತ್ಯ ಜಾರ್ಖಂಡ್ನಲ್ಲಿ ವರದಿಯಾಗಿದೆ. ಬುಡಕಟ್ಟು ಮಹಿಳೆಯ ದೇಹವನ್ನು 50ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿರುವ ಆರೋಪದ ಮೇಲೆ ಪೊಲೀಸರು ಮಹಿಳೆಯ ಪತಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.

ಆರೋಪಿ ಹಾಗೂ ಕೊಲೆಯಾದ ಮಹಿಳೆ ಕಳೆದ 2 ವರ್ಷಗಳಿಂದ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದು, ಇತ್ತೀಚೆಗಷ್ಟೇ ಮದುವೆಯಾಗಿದ್ದರು ಎಂಬುದು ತಿಳಿದುಬಂದಿದೆ. ಆರೋಪಿ ಪತ್ನಿಯನ್ನು ಕೊಂದ ಬಳಿಕ ಬಂಧನದಿಂದ ತಪ್ಪಿಸಿಕೊಳ್ಳಲು ತನ್ನ ಪತ್ನಿ ನಾಪತ್ತೆಯಾಗಿರುವ ದೂರನ್ನು ಪೊಲೀಸರಿಗೆ ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments