Webdunia - Bharat's app for daily news and videos

Install App

ಜೆಡಿಎಸ್ ನಾಯಕರ ಭೀಕರ ಸಾವು; ಸಿಎಂಗೆ ಭಾರೀ ಆಘಾತ

Webdunia
ಸೋಮವಾರ, 22 ಏಪ್ರಿಲ್ 2019 (15:16 IST)
ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ನಾಯಕರಿಗೆ ಆದ ಗತಿ ಕಂಡು ಸಿಎಂಗೆ ಭಾರೀ ಆಘಾತವಾಗಿದೆ.

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ರಾಜ್ಯದ ಜೆಡಿಎಸ್ ನ ಐವರು ಪ್ರಮುಖ ಮುಖಂಡರು ಬಲಿಯಾಗಿದ್ದಾರೆ.

ಶಾಂಗ್ರಿಲಾ ಹೋಟೆಲ್ ನಲ್ಲಿದ್ದ ಜೆಡಿಎಸ್ ನ ಒಟ್ಟು 7 ಜನ ಪ್ರಮುಖರಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಹನುಮಂತರಾಯಪ್ಪ, ಶಿವಕುಮಾರ, ರಂಗಪ್ಪ, ರಮೇಶ್, ಲಕ್ಷ್ಮೀನಾರಾಯಣ ಮೃತಪಟ್ಟವರಾಗಿದ್ದಾರೆ.

ಭಯೋತ್ಪಾದಕರ ದಾಳಿ ಜೆಡಿಎಸ್ ಮುಖಂಡರು ಸಾವನ್ನಪ್ಪಿರುವುದಕ್ಕೆ ನೋವಾಗಿದೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಿಎಂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments