Webdunia - Bharat's app for daily news and videos

Install App

ರೈತನ ಗಂಟಲಿನಿಂದ ದೊಡ್ಡ ಗಾತ್ರದ ಗಡ್ಡೆ ತೆಗೆದ ವೈದ್ಯರು!

Webdunia
ಶನಿವಾರ, 29 ಅಕ್ಟೋಬರ್ 2022 (11:45 IST)
ಪಾಟ್ನಾ : ಥೈರಾಯ್ಡ್ನಿಂದ ಬಳಲುತ್ತಿದ್ದ ಬಿಹಾರದ 72 ವರ್ಷದ ರೈತನ ಗಂಟಲಿನಿಂದ “ತೆಂಗಿನಕಾಯಿ ಗಾತ್ರದ” ಗೆಡ್ಡೆಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಿದ್ದಾರೆ.

ಬೇಗುಸರಾಯ್ ಜಿಲ್ಲೆಯ ನಿವಾಸಿಯಾಗಿರುವ ರೋಗಿ ಕಳೆದ ಆರು ತಿಂಗಳಿನಿಂದ ಉಸಿರಾಟವಾಡಲು ಮತ್ತು ಆಹಾರವನ್ನು ನುಂಗಲು ತೊಂದರೆ ಅನುಭವಿಸುತ್ತಿದ್ದರು.

ಸಮಸ್ಯೆ ಎಷ್ಟರಮಟ್ಟಿಗೆ ಉಲ್ಬಣಗೊಂಡಿತು ಎಂದರೆ ಥೈರಾಯ್ಡ್ ಅವರ ಜೀವನದ ಮೇಲೆಯೇ ಅಡ್ಡ ಪರಿಣಾಮ ಬೀರಿತು. ಹೀಗಾಗಿ ಕಳೆದ ತಿಂಗಳು ರೋಗಿಯನ್ನು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಇಎನ್ಟಿ ಮತ್ತು ಹೆಡ್, ನೆಕ್ ಆಂಕೊ ಸರ್ಜರಿ ವಿಭಾಗಕ್ಕೆ ಕರೆದೊಯ್ಯಲಾಯಿತು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಹೆಡ್ ಮತ್ತು ನೆಕ್ ಆಂಕೊ ಸರ್ಜರಿ ತಜ್ಞ ಡಾ ಸಂಗೀತ್ ಅಗರ್ವಾಲ್ ಅವರು, ಹಲವಾರು ವರ್ಷಗಳಿಂದ ನಾನು ಇಂತಹ 250ಕ್ಕೂ ಹೆಚ್ಚು ಬೃಹತ್ ಥೈರಾಯ್ಡ್ ಗೆಡ್ಡೆಗಳ ಪ್ರಕರಣಗಳನ್ನು ನಿಭಾಯಿಸಿದ್ದೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments