Webdunia - Bharat's app for daily news and videos

Install App

ರೈತನ ಗಂಟಲಿನಿಂದ ದೊಡ್ಡ ಗಾತ್ರದ ಗಡ್ಡೆ ತೆಗೆದ ವೈದ್ಯರು!

Webdunia
ಶನಿವಾರ, 29 ಅಕ್ಟೋಬರ್ 2022 (11:45 IST)
ಪಾಟ್ನಾ : ಥೈರಾಯ್ಡ್ನಿಂದ ಬಳಲುತ್ತಿದ್ದ ಬಿಹಾರದ 72 ವರ್ಷದ ರೈತನ ಗಂಟಲಿನಿಂದ “ತೆಂಗಿನಕಾಯಿ ಗಾತ್ರದ” ಗೆಡ್ಡೆಯನ್ನು ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಿದ್ದಾರೆ.

ಬೇಗುಸರಾಯ್ ಜಿಲ್ಲೆಯ ನಿವಾಸಿಯಾಗಿರುವ ರೋಗಿ ಕಳೆದ ಆರು ತಿಂಗಳಿನಿಂದ ಉಸಿರಾಟವಾಡಲು ಮತ್ತು ಆಹಾರವನ್ನು ನುಂಗಲು ತೊಂದರೆ ಅನುಭವಿಸುತ್ತಿದ್ದರು.

ಸಮಸ್ಯೆ ಎಷ್ಟರಮಟ್ಟಿಗೆ ಉಲ್ಬಣಗೊಂಡಿತು ಎಂದರೆ ಥೈರಾಯ್ಡ್ ಅವರ ಜೀವನದ ಮೇಲೆಯೇ ಅಡ್ಡ ಪರಿಣಾಮ ಬೀರಿತು. ಹೀಗಾಗಿ ಕಳೆದ ತಿಂಗಳು ರೋಗಿಯನ್ನು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಇಎನ್ಟಿ ಮತ್ತು ಹೆಡ್, ನೆಕ್ ಆಂಕೊ ಸರ್ಜರಿ ವಿಭಾಗಕ್ಕೆ ಕರೆದೊಯ್ಯಲಾಯಿತು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಹೆಡ್ ಮತ್ತು ನೆಕ್ ಆಂಕೊ ಸರ್ಜರಿ ತಜ್ಞ ಡಾ ಸಂಗೀತ್ ಅಗರ್ವಾಲ್ ಅವರು, ಹಲವಾರು ವರ್ಷಗಳಿಂದ ನಾನು ಇಂತಹ 250ಕ್ಕೂ ಹೆಚ್ಚು ಬೃಹತ್ ಥೈರಾಯ್ಡ್ ಗೆಡ್ಡೆಗಳ ಪ್ರಕರಣಗಳನ್ನು ನಿಭಾಯಿಸಿದ್ದೇನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments