Webdunia - Bharat's app for daily news and videos

Install App

ನಾಯಿ ಕಾರಣಕ್ಕೆ ಬಲಿಯಾಯ್ತು ಯುವತಿಯ ಪ್ರಾಣ

Webdunia
ಶನಿವಾರ, 2 ನವೆಂಬರ್ 2019 (13:19 IST)
ಚೆನ್ನೈ : ನಾಯಿ ಸಾಕಬೇಡ ಎಂದಿದ್ದಕ್ಕೆ ಬೇಸರಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.



ಕವಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನಾಯಿಯೊಂದನ್ನು ಸಾಕುತ್ತಿದ್ದಳು. ಆದರೆ ಈ ನಾಯಿ ಯಾವಾಗಲೂ ಬೊಗಳುತ್ತಿದ್ದರಿಂದ ಅಕ್ಕಪಕ್ಕದ ಮನೆಯವರು  ಕಿರಿಕಿರಿ ಮಾಡುತ್ತಿದ್ದರು, ಆದ್ದರಿಂದ ಇನ್ನುಂದೆ ನಾಯಿ ಸಾಕಬೇಡ, ಈ ನಾಯಿಯನ್ನು ಮನೆಯಿಂದ ಓಡಿಸು  ಎಂದು ತಂದೆ ಗದರಿದ್ದಾರೆ.



ಇದರಿಂದ ಬೇರಸಗೊಂಡ ಕವಿತಾ ನಾಯಿಯನ್ನು ಬಿಟ್ಟಿರಲಾಗದೆ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮನೆಗೆ ಬಂದು ಪರಿಶೀಲಿಸಿದಾಗ ಕವಿತಾ ಬರೆದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನಾಯಿಯನ್ನು ನೆಮ್ಮದಿಯಿಂದ ಬದುಕಲು ಬಿಡಿ, ಅದನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments