ನಾಶ ಮಾಡಲು ಸಾಲುಗಟ್ಟಿಟ್ಟಿದ್ದ ಮದ್ಯವನ್ನೇ ಎಗರಿಸಿದ ಮದ್ಯಪ್ರಿಯರು, ತಬ್ಬಿಬ್ಬಾದ ಪೊಲೀಸರು

Sampriya
ಬುಧವಾರ, 11 ಸೆಪ್ಟಂಬರ್ 2024 (19:48 IST)
Photo Courtesy X
ಆಂಧ್ರಪ್ರದೇಶ: ಬೇರೆ ಬೇರೆ ಪ್ರಕರಣದಲ್ಲಿ ವಶಪಡಿಸಿಕೊಂಡ ಮದ್ಯವನ್ನು ನಾಶ ಮಾಡುವ ವೇಳೆಯೇ ಬಾಟಲಿ ದೋಚಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮದ್ಯದ ಬಾಟಲಿಗಳನ್ನು ನಾಶ ಮಾಡುತ್ತಿದ್ದ ವೇಳೆಯಲ್ಲಿಯೇ ಪೊಲೀಸರ ಎಚ್ಚರಿಕೆ ಕ್ಯಾರೇ ಎನ್ನದೆ ಬಾಟಲಿಗಳನ್ನು ಹೊತ್ತೊಯ್ದಿದ್ದಾರೆ.

ಗುಂಟೂರು ಎಸ್ಪಿ ಎಸ್.ಸತೀಶ್ ಕುಮಾರ್ ಅವರ ಸೂಚನೆಯಂತೆ ಆಂಧ್ರಪ್ರದೇಶದ ಗುಂಟೂರಿನ ಪೊಲೀಸರು ಸೋಮವಾರ ನಲ್ಲ ಚೆರುವು ಡಂಪಿಂಗ್ ಯಾರ್ಡ್‌ನಲ್ಲಿ ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಸಾಲುಗಟ್ಟಿದ್ದಾರೆ. ₹ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಾಟಲಿಗಳನ್ನು ವಿಧಾನಸಭಾ ಚುನಾವಣೆ ವೇಳೆ ವಶಪಡಿಸಿಕೊಳ್ಳಲಾಗಿತ್ತು.

ಮದ್ಯದ ಬಾಟಲಿಗಳನ್ನು ನಾಶಪಡಿಸಲು ಪೊಲೀಸರು ಯೋಜನೆ ರೂಪಿಸಿದ್ದರು. ಆದರೆ, ಸುದ್ದಿ ತಿಳಿದ ಸ್ಥಳೀಯರು ಸ್ಥಳಕ್ಕಾಗಮಿಸಿ ಬಾಟಲಿಗಳನ್ನು ಹಿಡಿದು ಓಡಲು ಯತ್ನಿಸಿದರು.

ಸ್ಥಳೀಯರು ಮದ್ಯದೊಂದಿಗೆ ಓಡಿಹೋಗುವುದನ್ನು ತಡೆಯಲು ಪೊಲೀಸರು ವ್ಯರ್ಥವಾಗಿ ಪ್ರಯತ್ನಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.
ಆದಾಗ್ಯೂ, ಉಚಿತ ಮದ್ಯವನ್ನು ಪಡೆದುಕೊಳ್ಳುವ ಅವಕಾಶಕ್ಕಾಗಿ ಅನೇಕರು ಲಾಠಿಗಳನ್ನು ಸಹ ಎದುರಿಸಿದರು. ಒಬ್ಬ ವ್ಯಕ್ತಿ ಪೊಲೀಸರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments